ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವರಾಗಿ ಡಾ.ಶರಣಪ್ರಕಾಶ ಪಾಟೀಲ್ ನೇಮಕ. ಜಯ ಧ್ವಜ ನ್ಯೂಸ್, ರಾಯಚೂರು, ಜೂ.25- ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಪ್ರಕೃತಿ ವಿಕೋಪ ನಿರ್ವಹಣೆ ಮೆಲುಸ್ತುವಾರಿ ಸಲುವಾಗಿ ಹಾಗು ಮುಂದಿನ ಆದೇಶ ವರೆಗೂ ಡಾ.ಶರಣ ಪ್ರಕಾಶ್ ಪಾಟೀಲ್ ರವರನ್ನು ಮೇಲುಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.