ರಾಯಚೂರು,ಮಾ.28- ಅಖಿಲ ಭಾರತ ಕಣ್ವ ಪರಿಷತ್ ರಾಯಚೂರು ಶಾಖೆ ವತಿಯಿಂದ ವಿಪ್ರಶ್ರೀ ಪುರಸ್ಕೃತ ಶ್ರೀ ಮೋಹನ ದೇವರು ಅವರಿಗೆ ಗೌರವಾರ್ಪಣೆ ಮಾಡಲಾ ಯಿತು
Get link
Facebook
X
Pinterest
Email
Other Apps
Comments
Popular posts from this blog
ಉತ್ತರಾಧಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ ಮುದ್ರಾಧಾರಣೆ. ಜಯ ಧ್ವಜ ನ್ಯೂಸ್, ರಾಯಚೂರು,ಜು.17- ಉತ್ತರಾಧಿ ಮಠಾಧೀಶರಾದ ಶ್ರೀ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ನಗರಕ್ಕೆ ದಿಗ್ವಿಜಯಗೈದರು. ಬೆಳಿಗ್ಗೆ ನಗರದ ಎನ್ ಜಿ ಓ ಕಾಲೋನಿ ವೆಂಕಟರಮಣ ದೇವಸ್ಥಾನದಲ್ಲಿ ಮುದ್ರಾ ಧಾರಣೆ ನೆರವೇರಿಸಿದರು. ಸರತಿ ಸಾಲಿನಲ್ಲಿ ನಿಂತು ಶಿಷ್ಯರು ಹಾಗೂ ಭಕ್ತರು ಮುದ್ರಾ ಪಡೆದರು. ನಂತರ ಶ್ರೀಪಾದಂಗಳವರು ನೆರೆದ ಭಕ್ತರಿಗೆ ಫಲ ಮಂತ್ರಾಕ್ಷತೆ ವಿತರಿಸಿದರು....
ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರಗಳ ಸಂಘದ ರಾಜ್ಯ ಅಧ್ಯಕ್ಷರಾದ ಸಿ. ಬಸವಣ್ಣನವರಿಗೆ ಅಭಿನಂದನಾ ಸಮಾರಂಭ : ನೌಕರರ ಬೇಡಿಕೆ ಈಡೇರಿಸಲು ಕೋರಿಕೆ ಜಯಧ್ವಜ ನ್ಯೂಸ್ , ರಾಯಚೂರು , ಫೆ.28- ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರಗಳ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಸಿ. ಬಸವಣ್ಣನವರು ಪ್ರಾದೇಶಿಕ ಕೇಂದ್ರರಾಯಚೂರು ವತಿಯಿಂದ ಫೆ.26 ರಂದು ಹಮ್ಮಿಕೊಂಡ ಅಭಿನಂದನಾ ಸಮಾರಂಭಕ್ಕೆ ರಾಯಚೂರು ವೃತ್ತಕ್ಕೆ ಆಗಮಿಸಿದಾಗ,ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ 659 ರಾಯಚೂರು ವತಿಯಿಂದ ಸ್ವಾಗತಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಶ್ರೀ ಸಿ. ಬಸವಣ್ಣ ಅಧ್ಯಕ್ಷರು ಇವರು ಕವಿಪ್ರನಿ ನೌಕರ ಸಂಘಗಳ ಒಕ್ಕೂಟದ ಕಾರ್ಯದರ್ಶಿಗಳಾಗಿದ್ದರಿಂದ ನೌಕರರ ಬೇಡಿಕೆಗಳಾದ, 7528 ನೌಕರರನ್ನು ಒಳಗೊಂಡಂತೆ ನಿಗಮದ ಎಲ್ಲಾ ನೌಕರರಿಗೆ ಹಳೆಯ ಪಿಂಚಣಿ (ಓಪಿಎಸ್) ಜಾರಿಗೆ ಮಾಡುವುದು, ಇಂದಿನ ವರ್ಕ್ ಲೋಡ್ ನಾರ್ಮ್ಸ ಪ್ರಕಾರ ಸಿ ಮತ್ತು ಡಿ ಗುಂಪಿನ ನೌಕರರ ಹುದ್ದೆಗಳನ್ನು ಮಂಜೂರು ಮಾಡಿಸುವುದು, ಮತ್ತು ಜೆಸ್ಕಾಂ ಕಂಪನಿಯ ಎಲ್ಲಾ ನೌಕರ ಮತ್ತು ಕುಟುಂಬದವರಿಗೆ ಕ್ಯಾಶ್ ಲೆಸ್ ಹೆಲ್ತ್ ಕಾರ...
ಜಿಲ್ಲಾಡಳಿತದಿಂದ ಆದಿ ಗುರು ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ: ಯುವ ಪೀಳಿಗೆ ಶಂಕರಾಚಾರ್ಯರ ಬಗ್ಗೆ ಅರಿತುಕೊಳ್ಳಬೇಕು- ದತ್ತಾತ್ರೇಯ ಜೋಷಿ. ಜಯಧ್ವಜ ನ್ಯೂಸ್ ರಾಯಚೂರು,ಮೇ.2- ಇಂದಿನ ಯುವ ಪೀಳಿಗೆ ಆದಿ ಗುರು ಶ್ರೀ ಶಂಕರಾಚಾರ್ಯರ ಬಗ್ಗೆ ಅರಿತುಕೊಳ್ಳಬೇಕು ಎಂದು ದತ್ತಾತ್ರೇಯ ಪಂಡಿತ ಜೋಷಿ ಹೇಳಿದರು. ಅವರಿಂದು ಜಿಲ್ಲಾಡಳಿತ, ಜಿ.ಪಂ, ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕಾರರಾಗಿ ಮಾತನಾಡಿದರು. 8ನೇ ಶತಮಾನದಲ್ಲಿ ವೈದಿಕ ಪರಂಪರೆ ಹಾಗೂ ಸನಾತನ ಹಿಂದೂ ಧರ್ಮದ ಉಳಿವಿಗಾಗಿ ದೇಶಾದ್ಯಂತ ಕಾಲ್ನಡಿಗೆಯಲ್ಲಿ ನಡೆದು ದೇಶದ ನಾಲ್ಕು ದಿಕ್ಕಿನಲ್ಲಿ ಚತುರಾಮ...
Comments
Post a Comment