ಏ.21, 22 ರಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಜಿಲ್ಲಾ ಪ್ರವಾಸ


ರಾಯಚೂರು ಏ.20- ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವರಾದ ಪ್ರಲ್ಹಾದ್ ಜೋಶಿ ಅವರು ಏ.21 ಹಾಗೂ 22ರಂದು ಜಿಲ್ಲಾ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 

ಪ್ರವಾಸದ ವಿವರ ಇಂತಿದೆ.
ಅವರು ಏ.21ರ ಸಂಜೆ 05ಗಂಟೆಗೆ ಕಲಬುರ್ಗಿ ಜಿಲ್ಲೆಯಿಂದ ರಸ್ತ ಮಾರ್ಗವಾಗಿ ಸಂಜೆ07.30ಗಂಟೆಗೆ ರಾಯಚೂರಿಗೆ ಆಗಮಿಸಲಿದ್ದಾರೆ.

ಏ.22ರ ಮಧ್ಯಾಹ್ನ 12 ಗಂಟೆಗೆ ನಗರದ ಕೃಷಿ ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಮಹಾತ್ವಕಾಂಕ್ಷೆ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 01ಗಂಟೆಗೆ ರಾಯಚೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಕೇಂದ್ರ ಸಚಿವರ ಕಾರ್ಯದರ್ಶಿಗಳು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್