ಚೆನ್ನಗಿರಿಯಲ್ಲಿ ಶ್ರೀ ರಾಯರ ಮೃತ್ತಿಕಾ ಬೃಂದಾವನ ಪುನ: ಪ್ರತಿಷ್ಠಾಪನೆ

ಚೆನ್ನಗಿರಿಯಲ್ಲಿ ಶ್ರೀ ರಾಯರ ಮೃತ್ತಿಕಾ ಬೃಂದಾವನ ಪುನ: ಪ್ರತಿಷ್ಠಾಪನೆ.                                         ರಾಯಚೂರು,ಏ.25-ಚೆನ್ನಗಿರಿಯಲ್ಲಿ 239 ವರ್ಷ ಹಳೆದಾದ ಶ್ರೀ ವರದೇಂದ್ರತೀರ್ಥ ಸ್ವಾಮಿಗಳಿಂದ ಪ್ರತಿಷ್ಟಾಪಿಸಲ್ಪಟ್ಟ ರಾಯರ ಮೃತ್ತಿಕಾ ಬೃಂದಾವನವನ್ನು ರಾಯರ ಮಠದ  ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥರು ಪುನಃ ಪ್ರತಿಷ್ಠಾಪಿಸಿದರು. ಪುರಾತನವಾದ ಮಠವನ್ನು ನವೀಕರಣಗೊಳಿಸಿಲಾಗಿದ್ದು ಪುನಃ ಪ್ರತಿಷ್ಟಾಪನಾ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್