ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸನ್ಮಾನ

 ರಾಯಚೂರು,ಏ.21- ಜಿಲ್ಲಾಧಿಕಾರಿಗಳಾದ ಚಂದ್ರಶೇಖರ ನಾಯಕ   ಇವರಿಗೆ  ಮಹಿಳಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿದರು ಈ ಸನ್ಮಾನ ಕಾರ್ಯಕ್ರಮದಲ್ಲಿ  ಶಶಿಕಲಾ ಭೀಮರಾಯ, ಭಾರತಿ ಯಂಕಣ್ಣ ,ಅಂತಮ್ಮ ಮಮದಾಪುರ ಮಾಲಾ ಭಜಂತ್ರಿ, ಕಾಸಿಂ ಡಿ ರಜಿಯಾ ಪಾಟೀಲ್ ಇದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್