ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಅವರಿಂದ ಜಿಲ್ಲಾ ಪ್ರವಾಸ
Get link
Facebook
X
Pinterest
Email
Other Apps
ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಅವರಿಂದ ಜಿಲ್ಲಾ ಪ್ರವಾಸ
Get link
Facebook
X
Pinterest
Email
Other Apps
Comments
Popular posts from this blog
ಉತ್ತರಾಧಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ ಮುದ್ರಾಧಾರಣೆ. ಜಯ ಧ್ವಜ ನ್ಯೂಸ್, ರಾಯಚೂರು,ಜು.17- ಉತ್ತರಾಧಿ ಮಠಾಧೀಶರಾದ ಶ್ರೀ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ನಗರಕ್ಕೆ ದಿಗ್ವಿಜಯಗೈದರು. ಬೆಳಿಗ್ಗೆ ನಗರದ ಎನ್ ಜಿ ಓ ಕಾಲೋನಿ ವೆಂಕಟರಮಣ ದೇವಸ್ಥಾನದಲ್ಲಿ ಮುದ್ರಾ ಧಾರಣೆ ನೆರವೇರಿಸಿದರು. ಸರತಿ ಸಾಲಿನಲ್ಲಿ ನಿಂತು ಶಿಷ್ಯರು ಹಾಗೂ ಭಕ್ತರು ಮುದ್ರಾ ಪಡೆದರು. ನಂತರ ಶ್ರೀಪಾದಂಗಳವರು ನೆರೆದ ಭಕ್ತರಿಗೆ ಫಲ ಮಂತ್ರಾಕ್ಷತೆ ವಿತರಿಸಿದರು....
ನಗರದಲ್ಲಿ ತಾಪಮಾನ ಏರಿಕೆ: ಸಾರ್ವಜನಿಕರ ರಕ್ಷಣೆಗಾಗಿ ಶಾಶ್ವತ ನೆರಳು ಹಾಗೂ ನೀರಿನ ವ್ಯವಸ್ಥೆಗೆ ಪ್ರಗತಿಪರ ಸಂಘಟನೆಗಳ ಒತ್ತಾಯ ಜಯ ಧ್ವಜ ನ್ಯೂಸ್ , ರಾಯಚೂರು,ಏ.23- ನಗರದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನಲೆಯಲ್ಲಿ, ಇಂದು ವಿವಿಧ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಮಾನವೀಯ ದೃಷ್ಟಿಕೋನದಿಂದ ಸಂಘಟನೆಗಳ ಪ್ರತಿನಿಧಿಗಳು ನಗರದ ಪ್ರಮುಖ ವೃತ್ತಗಳಾದ ಬಸವೇಶ್ವರ ವೃತ್ತ ಹಾಗೂ ಗಂಜ್ ವೃತ್ತಗಳಿಗೆ ಭೇಟಿ ನೀಡಿ, ಟ್ರಾಫಿಕ್ ಸಿಗ್ನಲ್ಗಳಲ್ಲಿ ನಿಲ್ಲುವ ವಾಹನ ಸವಾರರಿಗೆ ಶಾಶ್ವತ ನೆರಳು ಒದಗಿಸುವ ಉದ್ದೇಶದಿಂದ ಪರದೆ (ಶೇಡ್) ವ್ಯವಸ್ಥೆಯನ್ನು ಪರಿಶೀಲಿಸಿ, ಸೂಕ್ತ ಸಲಹೆಗಳನ್ನು ನೀಡಿದರು. ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಲ್ಲಿ ಸಿಗ್ನಲ್ಗಳಲ್ಲಿ ನಿಂತುಕೊಳ್ಳುವ ನಾಗರಿಕರಿಗೆ ನೆರಳು ಸೌಲಭ್ಯ ಅತ್ಯಂತ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಇದಾದ ನಂತರ ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿದ ಪ್ರತಿನಿಧಿ ಮಂಡಳಿ, ಈ ಕಾಮಗಾರಿಯನ್ನು ಆದ್ಯತೆಯಿಂದ ಕೈಗೊಂಡು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಿತು. ಜೊತೆಗೆ, ನಗರದಲ್ಲಿನ ಜನನಿಭೀಡ ಪ್ರದೇಶಗಳಲ್ಲಿ ನೀರಿನ ಅರವಟ್ಟಿಗೆ (ಕುಡಿಯುವ ನೀರಿನ ತಾತ್ಕಾಲಿಕ ಕೇಂದ್ರಗಳು) ವ್ಯವಸ್ಥೆ ಮಾಡಬೇಕು ಹಾಗೂ ಪ್ರಮುಖ ರಸ್ತೆಗಳ ಮೇಲೆ ನೀರಿನ ಟ್ಯಾಂಕರ್ ಅಥವಾ ಅಗ್ನಿಶಾಮಕ ವಾಹನಗಳ ಮೂಲಕ ...
ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರಗಳ ಸಂಘದ ರಾಜ್ಯ ಅಧ್ಯಕ್ಷರಾದ ಸಿ. ಬಸವಣ್ಣನವರಿಗೆ ಅಭಿನಂದನಾ ಸಮಾರಂಭ : ನೌಕರರ ಬೇಡಿಕೆ ಈಡೇರಿಸಲು ಕೋರಿಕೆ ಜಯಧ್ವಜ ನ್ಯೂಸ್ , ರಾಯಚೂರು , ಫೆ.28- ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರಗಳ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಸಿ. ಬಸವಣ್ಣನವರು ಪ್ರಾದೇಶಿಕ ಕೇಂದ್ರರಾಯಚೂರು ವತಿಯಿಂದ ಫೆ.26 ರಂದು ಹಮ್ಮಿಕೊಂಡ ಅಭಿನಂದನಾ ಸಮಾರಂಭಕ್ಕೆ ರಾಯಚೂರು ವೃತ್ತಕ್ಕೆ ಆಗಮಿಸಿದಾಗ,ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ 659 ರಾಯಚೂರು ವತಿಯಿಂದ ಸ್ವಾಗತಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಶ್ರೀ ಸಿ. ಬಸವಣ್ಣ ಅಧ್ಯಕ್ಷರು ಇವರು ಕವಿಪ್ರನಿ ನೌಕರ ಸಂಘಗಳ ಒಕ್ಕೂಟದ ಕಾರ್ಯದರ್ಶಿಗಳಾಗಿದ್ದರಿಂದ ನೌಕರರ ಬೇಡಿಕೆಗಳಾದ, 7528 ನೌಕರರನ್ನು ಒಳಗೊಂಡಂತೆ ನಿಗಮದ ಎಲ್ಲಾ ನೌಕರರಿಗೆ ಹಳೆಯ ಪಿಂಚಣಿ (ಓಪಿಎಸ್) ಜಾರಿಗೆ ಮಾಡುವುದು, ಇಂದಿನ ವರ್ಕ್ ಲೋಡ್ ನಾರ್ಮ್ಸ ಪ್ರಕಾರ ಸಿ ಮತ್ತು ಡಿ ಗುಂಪಿನ ನೌಕರರ ಹುದ್ದೆಗಳನ್ನು ಮಂಜೂರು ಮಾಡಿಸುವುದು, ಮತ್ತು ಜೆಸ್ಕಾಂ ಕಂಪನಿಯ ಎಲ್ಲಾ ನೌಕರ ಮತ್ತು ಕುಟುಂಬದವರಿಗೆ ಕ್ಯಾಶ್ ಲೆಸ್ ಹೆಲ್ತ್ ಕಾರ...
Comments
Post a Comment