ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಅವರಿಂದ ಜಿಲ್ಲಾ ಪ್ರವಾಸ
Get link
Facebook
X
Pinterest
Email
Other Apps
ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಅವರಿಂದ ಜಿಲ್ಲಾ ಪ್ರವಾಸ
Get link
Facebook
X
Pinterest
Email
Other Apps
Comments
Popular posts from this blog
ಉತ್ತರಾಧಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ ಮುದ್ರಾಧಾರಣೆ. ಜಯ ಧ್ವಜ ನ್ಯೂಸ್, ರಾಯಚೂರು,ಜು.17- ಉತ್ತರಾಧಿ ಮಠಾಧೀಶರಾದ ಶ್ರೀ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ನಗರಕ್ಕೆ ದಿಗ್ವಿಜಯಗೈದರು. ಬೆಳಿಗ್ಗೆ ನಗರದ ಎನ್ ಜಿ ಓ ಕಾಲೋನಿ ವೆಂಕಟರಮಣ ದೇವಸ್ಥಾನದಲ್ಲಿ ಮುದ್ರಾ ಧಾರಣೆ ನೆರವೇರಿಸಿದರು. ಸರತಿ ಸಾಲಿನಲ್ಲಿ ನಿಂತು ಶಿಷ್ಯರು ಹಾಗೂ ಭಕ್ತರು ಮುದ್ರಾ ಪಡೆದರು. ನಂತರ ಶ್ರೀಪಾದಂಗಳವರು ನೆರೆದ ಭಕ್ತರಿಗೆ ಫಲ ಮಂತ್ರಾಕ್ಷತೆ ವಿತರಿಸಿದರು....
ನೆನಗುದಿಗೆ ಬಿದ್ದಿರುವ ಜಿಲ್ಲೆಯ ರೈಲ್ವೆ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಿ- ಡಾ. ಬಾಬುರಾವ್ ಜಯ ಧ್ವಜ ನ್ಯೂಸ್,ರಾಯಚೂರು,ಮಾ.11- ಜಿಲ್ಲೆಯ ಪ್ರಮುಖ ರೈಲ್ವೆ ಯೋಜನೆಗಳಾದ ಗಿಣಿಗೇರಾ-ಮೆಹಬೂಬ್ ನಗರ ಮತ್ತು ಗದಗ-ವಾಡಿ ರೈಲ್ವೆ ಮಾರ್ಗವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣನವರು ಪ್ರಯತ್ನಿಸಬೇಕು ಎಂದು ರೈಲ್ವೆ ಸಲಹಾ ಮಂಡಳಿ ಮಾಜಿ ಸದಸ್ಯ ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಡಾ. ಬಾಬುರಾವ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದೆ ರೈಲ್ವೆ ಸಚಿವರಾಗಿದ್ದವರು ತಮ್ಮ ರಾಜ್ಯಗಳಿಗೆ ಅನೇಕ ಯೋಜನೆಗಳನ್ನು ಮಂಜೂರು ಮಾಡಿಸಿಕೊಂಡು ಅವುಗಳನ್ನು ಅನುಷ್ಠಾನಗೊಳಿಸಿದ ನಿದರ್ಶನಗಳು ನಮ್ಮ ಕಣ್ಣ ಮುಂದೆ ಇವೆ. ಮಹತ್ವದ ಖಾತೆಯನ್ನು ಹೊಂದಿರುವ ವಿ.ಸೋಮಣ್ಣನವರಿಗೆ ಈ ಒಂದು ಸುವರ್ಣಾವಕಾಶ ಸಿಕ್ಕಿದ್ದು ಅದನ್ನು ಅವರು ಸದುಪಯೋಗಪಡಿಸಿಕೊಂಡು ರಾಜ್ಯದಲ್ಲಿ ನೆನಗುದಿಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿಸಿ ಜನಮನ್ನಣೆ ಗಳಿಸುವ ಸದಾವಕಾಶ ಇದೆ. ಒಳ್ಳೆ ರಾಜಕಾರಣಿ ಹಾಗು ಕ್ರಿಯಾಶೀಲ ಮಂತ್ರಿ ಎಂಬ ಖ್ಯಾತಿ ಗಳಿಸಿದ್ದಾರೆ ಹಾಗಾಗಿ ಸೋಮಣ್ಣನವರು ನಮ್ಮ ಭಾಗದಲ್ಲಿ 25 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಗಿಣಿಗೇರಾ- ಮಹೆಬೂಬ್ ನಗರ ಹಾಗೂ ಗದಗ-ವಾಡಿ ರೈಲು ಮಾರ್ಗಗಳಿಗೆ ವೇಗವನ್ನು ಕಲ್ಪಿಸಿ ತಮ್ಮ ಅಧಿಕಾರಾವಧಿಯಲ್ಲಿ ಪೂರ...
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಮಾಜಿ ಸಂಸದ ರಾಜಾ ಅಮರೇಶ್ವರ ನಾಯಕ ತೀರ್ವ ಸಂತಾಪ ವ್ಯಕ್ತಪಡಿಸಿದ್ದಾರೆ. ಜಯಧ್ವಜ ನ್ಯೂಸ್ ರಾಯಚೂರು, ಡಿ.10- ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಮಾಜಿ ಸಂಸದ ರಾಜಾ ಅಮರೇಶ್ವರ ನಾಯಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೆ. ಅವರ ಸರಕಾರದಲ್ಲಿ ಚೀಫ್ ವಿಪ್ ಆಗಿ ಕೆಲಸ ನಿರ್ವಹಿಸಿ ನಂತರ ತೋಟಗಾರಿಕೆ ಇಲಾಖೆಯ ಸಚಿವರಾಗಿ ಕೆಲಸ ಮಾಡುವ ಭಾಗ್ಯವನ್ನು ಕಲ್ಪಿಸಿದ್ದರು. ನಂತರ ಆರ್ ಟಿ ಟಿ ಎಸ್ 7 ಮತ್ತು 8 ವಿದ್ಯುತ್ ಘಟಕಗಳು ಅವರ ಕಾಲದಲ್ಲಿಯೇ ಕೆಲಸ ಪ್ರಾರಂಭಿಸಿದ್ದು ಅದರ ಉದ್ಘಾಟನೆಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಆಗಮಿಸಿದ್ದರು. ಅವರೊಬ್ಬ ಸಜ್ಜನ್ ರಾಜಕಾರಣಿಯಾಗಿದ್ದರು. ರಾಜಕೀಯದಲ್ಲಿ ಗಾಂಭೀರ್ಯತೆಯುಳ್ಳವರಾಗಿದ್ದು ಅವರು ಬೆಂಗಳೂರಿನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ರಾಜ್ ಕುಮಾರ ಅಪಹರಣವನ್ನು ನಿಬಾಯಿಸಿದ ರೀತಿ ಅವರ ರಾಜಕೀಯ ಜಾಣ್ಮೆಗೆ ಉದಾಹರಣೆಯಾಗಿದೆ. ಅವರೊಬ್ಬ ಅಪರೂಪ ಸಜ್ಜನ್ ರಾಜಕಾರಣಿಯಾಗಿದ್ದರು ಎಂದು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.
Comments
Post a Comment