ನವರಾತ್ರಿ ಅಂಗವಾಗಿ ಮಂತ್ರಾಲಯ ರಾಯರ ಮಠದಲ್ಲಿ ಘಟ ಸ್ಥಾಪನೆ


ನವರಾತ್ರಿ 
ಅಂಗವಾಗಿ  ಮಂತ್ರಾಲಯ ರಾಯರ ಮಠದಲ್ಲಿ ಘಟ ಸ್ಥಾಪನೆ

ರಾಯಚೂರು,ಸೆ.೨೬-ನವರಾತ್ರಿ ಅಂಗವಾಗಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥರು ಘಟ ಸ್ಥಾಪನೆ ಕಾರ್ಯ ನೆರವೇರಿಸಿದರು.


ಪಾಡ್ಯದಿಂದ ವಿಜಯದಶಮಿ ವರೆಗೆ ಶ್ರೀಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಉಪನ್ಯಾಸಗಳು ನೆರವೇರಲಿವೆ ಎಂದು ಶ್ರೀಮಠ ತಿಳಿಸಿದೆ.


Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್