ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನ ಪಡೆದ ಸುಬುಧೇಂದ್ರತೀರ್ಥರು.
ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನ ಪಡೆದ ಸುಬುಧೇಂದ್ರತೀರ್ಥರು. ರಾಯಚೂರು,ಸೆ.24- ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನವನ್ನು ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಪಡೆದುಕೊಂಡರು. ದೇವಸ್ಥಾನದ ಆಡಳಿತ ವರ್ಗದವರು ಭಕ್ತಿಪೂರ್ವಕವಾಗಿ ಸ್ವಾಗತಿಸಿ ಗೌರವ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಹಾಮಹೋಪಾಧ್ಯಾಯರಾದ ಶ್ರೀ ರಾಜಾ ಎಸ್ ಗಿರಿಯಾಚಾರ್ಯರು, ವಿದ್ವಾನ್ ವಾದಿರಾಜಾಚಾರ್ಯರು ಸೇರಿದಂತೆ ಅನೇಕರಿದ್ದರು.
Comments
Post a Comment