ಆಮ್ ಆದ್ಮಿ ಪಕ್ಷ : ನೂತನ ಜಿಲ್ಲಾ ಪದಾಧಿಕಾರಿಗಳ ನೇಮಕ .
ಆಮ್ ಆದ್ಮಿ ಪಕ್ಷ : ನೂತನ ಜಿಲ್ಲಾ ಪದಾಧಿಕಾರಿಗಳ ನೇಮಕ . ರಾಯಚೂರು,ಜ.24- ಆಮ್ ಆದ್ಮಿ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ನೇಮಕವಾಗಿದ್ದು ಜಿಲ್ಲಾ ಅಧ್ಯಕ್ಷರಾಗಿ ಕೆ.ಬಸವರಾಜ ಗುತ್ತೇದಾರ ,ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ವೀರೇಶ್. ಆರ್ ಮತ್ತು ಜಿಲ್ಲಾ ಕಾರ್ಯದರ್ಶಿಯಾಗಿ ಸೈಯದ ನುಸರತ್ ಅಲಿ ನೇಮಕವಾಗಿದ್ದಾರೆ.
ಈ ನೇಮಕಾತಿಗೆ ಕಾರಣಿಭೂತರದ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ , ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ರಾಜ್ಯ
ಉಪಾಧ್ಯಕ್ಷ ವಿಜಯ ಶರ್ಮಾ ಮತ್ತು ನಮ್ಮ ಎಲ್ಲಾ ರಾಜ್ಯ ಮತ್ತು ಜಿಲ್ಲಾ ನಾಯಕರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ತಿಳಿಸಿದ್ದಾರೆ.


Comments
Post a Comment