ಮಂತ್ರಾಲಯ: ರಥ ಸಪ್ತಮಿ ಅಂಗವಾಗಿ ಪಂಚ ರಥೋತ್ಸವ.


ಮಂತ್ರಾಲಯ: ರಥ ಸಪ್ತಮಿ ಅಂಗವಾಗಿ ಪಂಚ ರಥೋತ್ಸವ.       
    ರಾಯಚೂರು,ಜ.28- ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಥ ಸಪ್ತಮಿ ಅಂಗವಾಗಿ ಪಂಚ ರಥೋತ್ಸವ ಜರುಗಿತು.

ಪ್ರಾತಕಾಲದಲ್ಲಿ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ರಜತ ಗಜವಾಹನ, ರಜತ, ಸುವರ್ಣ, ನವರತ್ನ ,ಕಾಷ್ಟ ರಥೋತ್ಸವಕ್ಕೆ ಚಾಲನೆ ನೀಡಿದರು.ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು
.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್