ನವದೆಹಲಿ: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಂದ ಬ್ರಹ್ಮೋದ್ಯೋಗ ಉದ್ಘಾಟನೆ


ನವದೆಹಲಿ:  ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಂದ ಬ್ರಹ್ಮೋದ್ಯೋಗ ಉದ್ಘಾಟನೆ       
 ರಾಯಚೂರು,ಫೆ.25- ನವದೆಹಲಿಯಲ್ಲಿ ನಡೆದ ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಆಶ್ರಯದಲ್ಲಿ  ಸಂಯೋಜಿಸಲ್ಪಟ್ಟ ಅಖಿಲ ಭಾರತ ಮಟ್ಟದ ಬ್ರಾಹ್ಮಣ  ಉದ್ಯಮಿಗಳ ಸಮಾವೇಶ "ಬ್ರಹ್ಮೋದ್ಯೋಗ" ವನ್ನು  ಉದ್ಘಾಟಿಸಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಅನುಗ್ರಹ ಸಂದೇಶ ನೀಡಿದರು .   

                    ಈ ಸಂದರ್ಭದಲ್ಲಿ   ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ , ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ , ಅಖಿಲ ಭಾರತ ಮಹಾಸಂಘದ ಅಧ್ಯಕ್ಷ ಡಾ ಗೋವಿಂದ ಕುಲಕರ್ಣಿ , ಬ್ರಾಹ್ಮಣ ಮಹಾ  ಸಂಘದ ಉದ್ಯಮ ವಿಭಾಗದ ಸಂಯೋಜಕ ಶ್ರೀಕಾಂತ್ ಬಡ್ವೆ , ಹರ್ಯಾಣದ ಅರವಿಂದ ಶರ್ಮಾ , ತ್ರಿವಿಕ್ರಮ ಜೋಶಿ ಇನ್ನಿತರರು ಉಪಸ್ಥಿತರಿದ್ದರು .

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್