ಕೇಂದ್ರ ಬಜೆಟ್ ನಲ್ಲಿ ಏಮ್ಸ್ ಘೋಷಣೆಗೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಪತ್ರ.

 


ಕೇಂದ್ರ ಬಜೆಟ್ ನಲ್ಲಿ ಏಮ್ಸ್ ಘೋಷಣೆಗೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಪತ್ರ.               ರಾಯಚೂರು,ಜ.30- ಕೇಂದ್ರ ಬಜೆಟ್ ನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಘೋಷಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಒತ್ತಾಯಿಸಿದ್ದಾರೆ.   

                             ಈ ಹಿಂದೆ ರಾಜ್ಯ ಸರ್ಕಾರದಿಂದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಕ ಮಾಂಡವೀಯ ರವರಿಗೆ ಬರೆದ ಪತ್ರವನ್ನು ಲಗತ್ತಿಸಲಾಗಿದ್ದು ಈ ಬಗ್ಗೆ ಸಚಿವ ಎನ್.ಎಸ್. ಬೋಸರಾಜುರವರೊಂದಿಗೆ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಬಸವರಾಜ ಕಳಸ ಸಂಪರ್ಕ ಮಾಡಿದ್ದು ಅವರ ಮೂಲಕ ಮಾಹಿತಿ ದೊರೆತಿದ್ದು ಕೇಂದ್ರ ಬಜೆಟ್ ನಲ್ಲಿ ರಾಯಚೂರಿಗೆ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್