ಶ್ರೀ ಸೂಗುರೇಶ್ವರ ಸ್ವಾಮಿಯ ದರ್ಶನ ಪಡೆದ ಶಾಸಕ ದದ್ದಲ್


ಶ್ರೀ ಸೂಗುರೇಶ್ವರ ಸ್ವಾಮಿಯ ದರ್ಶನ ಪಡೆದ ಶಾಸಕ ದದ್ದಲ್
                                                                    ರಾಯಚೂರು,ಮೇ.20- ದೇವಸೂಗೂರು ಗ್ರಾಮದಲ್ಲಿರುವ ಆರಾಧ್ಯ ದೈವ ಕ್ಷೇತ್ರಾಧಿಪತಿ ಶ್ರೀ ಸೂಗುರೇಶ್ವರಸ್ವಾಮಿಯ ಸನ್ನಿಧಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ  ಶಾಸಕರಾದ  ಬಸನಗೌಡ ದದ್ದಲ್, ಸರಸ್ವತಿ ಬಸನಗೌಡ ದದ್ದಲ್ ರವರು ಭಾಗವಹಿಸಿ ಆಶೀರ್ವಾದವನ್ನು ಪಡೆದರು. 

                           ಈ ಸಂದರ್ಭದಲ್ಲಿ ಊರಿನ ಹಿರಿಯ ಮುಖಂಡರುಗಳು ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು ಭಕ್ತಾದಿಗಳು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್