ಎಐಸಿಸಿ ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರು ಪುಣ್ಯತಿಥಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಭಾಗಿ


ಎಐಸಿಸಿ ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರು ಪುಣ್ಯತಿಥಿ ಕಾರ್ಯಕ್ರಮದಲ್ಲಿ  ಜಿಲ್ಲೆಯ ಕಾಂಗ್ರೆಸ್ ನಾಯಕರು ಭಾಗಿ     
                                 ರಾಯಚೂರು,ಮೇ.27- ದೆಹಲಿಯ ಎಐಸಿಸಿ ಕಛೇರಿಯಲ್ಲಿ ಮಾಜಿ  ಪ್ರಧಾನಿ ಪಂಡಿತ ಜವಾಹರಲಾಲ್ ನೆಹರುರವರ ಪುಣ್ಯ ತಿಥಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರು  ಭಾಗವಹಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ, ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ, ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಮುಖಂಡರಾದ  ಡಾ.ರಝಾಕ ಉಸ್ತಾದ, ಪಾಮಯ್ಯ ಮುರಾರಿ, ಅಸ್ಲಂ ಪಾಶಾ ಇನ್ನಿತರರು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್