ನಗರದಲ್ಲಿ ಭಾರಿ ಅಗ್ನಿ ಅವಘಡ.

 


ನಗರದಲ್ಲಿ ಭಾರಿ ಅಗ್ನಿ ಅವಘಡ.   
     ರಾಯಚೂರು,ಮೇ.27- ನಗರದಲ್ಲಿ ಬಾರಿ ಅಗ್ನಿ ಅವಘಡ ಸಂಭವಿಸಿದೆ.                    ಜನನೀಬೀಡ ಮಹಾವೀರ ವೃತ್ತದಲ್ಲಿರುವ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಜರುಗಿದ್ದು ಬೆಂಕಿಗೆ ಇಡಿ ಕಟ್ಟಡ ಆಹುತಿಯಾಗಿದೆ .

ಅಗ್ನಿ ದುರಂತದಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಅಗ್ನಿ ನಂದಿಸಿದರು.    ಅಗ್ನಿ ದುರಂತಕ್ಕೆ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಪೋಟ ಕಾರಣ ಎನ್ನಲಾಗುತ್ತಿದೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್