ನಗರದಲ್ಲಿ ನಾಳೆ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರಿಂದ  ತಪ್ತ ಮುದ್ರಾ ಧಾರಣೆ                                  ರಾಯಚೂರು,ಜು.27- ನಗರದ ಜವಾಹರ್ ನಗರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ನಾಳೆ ಜು.28, ಭಾನುವಾರದಂದು  ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ತಪ್ತ  ಮುದ್ರಾ ಧಾರಣೆ ನಡೆಯಲಿದೆ .                     ಚಾರ್ತುಮಾಸದ ಅಂಗವಾಗಿ ನಾಳೆ ಬೆಳಿಗ್ಗೆ 8:30ಕ್ಕೆ  ಶ್ರೀಪಾದಂಗಳವರಿಂದ ಶ್ರೀ ಮಠದ ಶಿಷ್ಯರಿಗೆ ಮತ್ತು ಭಕ್ತರಿಗೆ ತಪ್ತ ಮುದ್ರಾ ಧಾರಣೆ ನಡೆಯಲಿದೆ.ಕಾರಣ ಶ್ರೀ ಮಠದ ಶಿಷ್ಯರು ಮತ್ತು ಭಕ್ತರು ಭಾಗವಹಿಸಿ ಗುರುಗಳು ಅನುಗ್ರಹಕ್ಕೆ ಪಾತ್ರರಾಗಬೇಕೆಂದು ವಿನಂತಿಸಲಾಗಿದೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್