ದರವೇಶ ಕಂಪನಿ ವಿರುದ್ಧ ವಂಚನೆ ಪ್ರಕರಣ ದಾಖಲು. ರಾಯಚೂರು,ಜು.23- ದರವೇಶ ಕಂಪನಿ ವಿರುದ್ಧ ನಗರದ ಮಾರ್ಕೇಟ್ ಯಾರ್ಡ್ ಠಾಣೆಯಲ್ಲಿ ಹೂಡಿಕೆದಾರರ ದೂರಿನನ್ವಯ ವಂಚನೆ ಪ್ರಕರಣ ದಾಖಲಾಗಿದೆ.
ಉತ್ತರಾಧಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ ಮುದ್ರಾಧಾರಣೆ. ಜಯ ಧ್ವಜ ನ್ಯೂಸ್, ರಾಯಚೂರು,ಜು.17- ಉತ್ತರಾಧಿ ಮಠಾಧೀಶರಾದ ಶ್ರೀ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ನಗರಕ್ಕೆ ದಿಗ್ವಿಜಯಗೈದರು. ಬೆಳಿಗ್ಗೆ ನಗರದ ಎನ್ ಜಿ ಓ ಕಾಲೋನಿ ವೆಂಕಟರಮಣ ದೇವಸ್ಥಾನದಲ್ಲಿ ಮುದ್ರಾ ಧಾರಣೆ ನೆರವೇರಿಸಿದರು. ಸರತಿ ಸಾಲಿನಲ್ಲಿ ನಿಂತು ಶಿಷ್ಯರು ಹಾಗೂ ಭಕ್ತರು ಮುದ್ರಾ ಪಡೆದರು. ನಂತರ ಶ್ರೀಪಾದಂಗಳವರು ನೆರೆದ ಭಕ್ತರಿಗೆ ಫಲ ಮಂತ್ರಾಕ್ಷತೆ ವಿತರಿಸಿದರು....


Comments
Post a Comment