ಸಫಾಯಿ ಕರ್ಮಚಾರಿಗಳಿಗೆ  ಸೂರು ಕಲ್ಪಿಸುವಂತೆ ಭಾಸ್ಕರ್ ಬಾಬು ಮನವಿ.                                ರಾಯಚೂರು,ಜು.30- ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಮತ್ತು ಮನೆ ಮಂಜೂರು ಮಾಡುವಂತೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಿಗೆ ಕೆಪಿಸಿಸಿ ಕಾರ್ಮಿಕ ವಿಭಾಗ ಕಾರ್ಯದರ್ಶಿ ಭಾಸ್ಕರ್ ಬಾಬು ಮನವಿ ಮಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನೇಕ ಯೋಜನೆ ರೂಪಿಸಿದರು ಸಾಮಾಜಿಕ , ಶೈಕ್ಷಣಿಕ, ಆರ್ಥಿಕವಾಗಿ ಅಶಕ್ತರಾಗಿರುವ ಸಫಾಯಿ ಕರ್ಮಚಾರಿಗಳು ಇಂದಿಗೂ ಟಿನ್ ಶೆಡ್ ನಲ್ಲಿ ವಾಸಿಸುತ್ತಿದ್ದು ಅವರಿಗೆ ನಿವೇಶನ ಒದಗಿಸಿ ಮನೆ ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು.ಸರ್ಕಾರವೆ ಸಫಾಯಿ ಕರ್ಮಚಾರಿಗಳ ಹಣ ಪಾವತಿಸಿ ಆರ್ಥಿಕವಾಗಿ ದುರ್ಬಲರಾದ ಅವರಿಗೆ ಸೂರು ಕಲ್ಪಿಸಿಕೊಡಲು ಮನವಿ ಮಾಡಿದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್