ಮೌಲಾನಾ ಆಜಾದ್ ಭವನ ನಿರ್ಮಾಣಕ್ಕೆ ಎ.ವಸಂತಕುಮಾರ ಮನವಿ.                                  ರಾಯಚೂರು,ಆ‌.31- ಜಿಲ್ಲೆಯಲ್ಲಿ ಮೌಲಾನಾ ಆಜಾದ್ ಭವನ ನಿರ್ಮಾಣ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ರವರಿಗೆ ವಿಧಾನಪರಿಷತ್ ಸದಸ್ಯ ಎ.ವಸಂತಕುಮಾರ ಮನವಿ ಮಾಡಿದರು.

ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ಕಛೇರಿ ಮತ್ತು ಜಿಲ್ಲಾ ವಕ್ಫ್ ಕಛೇರಿ ಒಂದೆ ಸೂರಿನಡಿ ಬರುವಂತೆ ಮೌಲಾನಾ ಆಜಾದ್ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿ ಕಾಲಮಿತಿಯಲ್ಲಿ ಜಾರಿ  ಮಾಡುವಂತೆ ಅವರು ಕೋರಿದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್