ಪವನ್ ಕಿಶೋರ್ ಪಾಟೀಲ್ ಅಧ್ಯಕ್ಷತೆಯಲ್ಲಿ  ಆ.30 ರಂದು ತಾಲೂಕಾ ಪಂಚ ಗ್ಯಾರಂಟಿ ಯೋಜನೆ ಸಭೆ.                 ರಾಯಚೂರು,ಆ.29- ನಗರದ ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಆ.30 ರಂದು ತಾಲೂಕಾ ಪಂಚ ಗ್ಯಾರಂಟಿ ಯೋಜನೆ ಸಭೆ ಹಮ್ಮಿಕೊಳ್ಳಲಾಗಿದೆ.                                            ಅಂದು ಬೆಳಿಗ್ಗೆ 10.30ಕ್ಕೆ ತಾ.ಪಂ ಕಾರ್ಯಾಲಯದಲ್ಲಿ ತಾಲೂಕಾ ಮಟ್ಟದ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಪವನ್  ಕಿಶೋರ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ  ಪಂಚ ಗ್ಯಾರಂಟಿಗಳಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಜರಿರಲು ಸೂಚಿಸಲಾಗಿದೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್