ನಾಳೆ ಗೋವಿಂದ ಗಾನ ಪೂರ್ವಭಾವಿ ಸಭೆ

ರಾಯಚೂರು,ಸೆ.15-  ನಗರದ ಜವಾಹರ್ ನಗರ ಶ್ರೀ ಬಯಲು ಆಂಜನೇಯ ದೇವಸ್ಥಾನದಲ್ಲಿ ಸೆ.16 ರಂದು  ಶ್ರೀ ಅಸ್ಕಿಹಾಳ ಗೋವಿಂದ ದಾಸರ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡ ಗೋವಿಂದ ಗಾನ ಕಾರ್ಯಕ್ರಮದ ಬಗ್ಗೆ  ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.               ಸಂಜೆ 5:30ಕ್ಕೆ ಸಭೆ ಹಮ್ಮಿಕೊಳ್ಳಲಾಗಿದ್ದು ದಯವಿಟ್ಟು ಸಭೆಗೆ ಎಲ್ಲಾ ಭಜನಾ ಮಂಡಳಿಗಳು, ದಾಸಸಾಹಿತ್ಯದ ಬಂಧುಗಳು, ಭಗವಧ್ಭಕ್ತರು  ಭಾಗವಹಿಸಬೇಕಾಗಿ ವಿನಂತಿಸಿಕೊಳ್ಳಲಾಗಿದೆ.

ಪೂರ್ವಭಾವಿ ಸಭೆಯಲ್ಲಿ  ಖ್ಯಾತಗಾಯಕ   ರಾಯಚೂರು ಶೇಷಗಿರಿ ದಾಸ್ ಅವರು ಭಾಗವಹಿಸಲಿದ್ದಾರೆ ಎಂದು ಆಯೋಜಕರಾದ ಮುರಳಿಧರ ಕುಲಕರ್ಣಿ ತಿಳಿಸಿದ್ದಾರೆ.

      

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್