ಕರ್ನಾಟಕ ಟಾಕ್ವಾಂಡೋ ಅಕಾಡೆಮಿ ಅಂತರ ಶಾಲಾ  ಸ್ಪರ್ದೆ :                     ರಘುಮಾನ್ಯ ದೇಸಾಯಿಗೆ ಕಂಚಿನ ಪದಕ.           ರಾಯಚೂರು,ಸೆ.15-    ಬೆಂಗಳೂರು ನಗರದಲ್ಲಿ ಕರ್ನಾಟಕ ಟಾಕ್ವಾಂಡೋ ಅಕಾಡೆಮಿ ವತಿಯಿಂದ ನಡೆದ ಅಂತರಶಾಲಾ ಟಾಕ್ವಾಂಡೋ ಸ್ಪರ್ಧೆಯಲ್ಲಿ ರಾಜರಾಜೇಶ್ವರಿ ನಗರದ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ರಘುಮಾನ್ಯ ರಂಗರಾವ್ ದೇಸಾಯಿ ಕಂಚಿನ ಪದಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. 



                  ಬೆಂಗಳೂರು ನಗರದ ಅನೇಕ ಶಾಲೆಗಳ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು ವಿದ್ಯಾರ್ಥಿಗೆ ಕಂಚಿನ ಪದಕ ಲಭಿಸಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿ  ಹಾಗೂ ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್