ಉಪ್ಪಾರವಾಡಿ ಗಣೇಶೋತ್ಸವ: ಮಹಿಳೆಯರಿಗೆ ಅಡುಗೆ ಸ್ಪರ್ಧೆ ರಾಯಚೂರು,ಸೆ.10- ನಗರದ ಉಪ್ಪಾರವಾಡಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಅಂಗವಾಗಿ ಇಂದು ದೇವಸ್ಥಾನ ಆವರಣದಲ್ಲಿ ಮಹಿಳೆಯರಿಗೆ ಬೆಂಕಿ ರಹಿತ ಅಡುಗೆ ಸ್ಪರ್ಧೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಬಡಾವಣೆ ನಿವಾಸಿಗಳು ಯುವಕರು, ಮಹಿಳೆಯರು ಉಪಸ್ಥಿತರಿದ್ದರು.
Comments
Post a Comment