ಉಪ್ಪಾರವಾಡಿ ಗಣೇಶೋತ್ಸವ: ಮಹಿಳೆಯರಿಗೆ ಅಡುಗೆ ಸ್ಪರ್ಧೆ                                                                  ರಾಯಚೂರು,ಸೆ.10- ನಗರದ ಉಪ್ಪಾರವಾಡಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಅಂಗವಾಗಿ ಇಂದು ದೇವಸ್ಥಾನ ಆವರಣದಲ್ಲಿ ಮಹಿಳೆಯರಿಗೆ ಬೆಂಕಿ ರಹಿತ ಅಡುಗೆ  ಸ್ಪರ್ಧೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. 

                                                                      ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಬಡಾವಣೆ ನಿವಾಸಿಗಳು ಯುವಕರು, ಮಹಿಳೆಯರು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್