ಮಹಾರಾಷ್ಟ್ರ ಚುನಾವಣೆ: ಎಐಸಿಸಿ ವೀಕ್ಷಕರಾಗಿ ಎ.ವಸಂತಕುಮಾರ ನೇಮಕ. ರಾಯಚೂರು,ಸೆ.9- ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಲಾತೂರು ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ವಿಧಾನಸಭಾ ಕ್ಷೇತ್ರಗಳ ಎಐಸಿಸಿ ವೀಕ್ಷಕರಾಗಿ ವಿಧಾನಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ ನೇಮಕವಾಗಿದ್ದಾರೆ. ಪಕ್ಷಕ್ಕೆ ಯಶಸ್ಸು ಸಿಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ತಿಳಿಸಿದ್ದಾರೆ.
Comments
Post a Comment