ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮಂತ್ರಾಲಯಕ್ಕೆ ಭೇಟಿ
.   
                                                                                                         ಜಯ ಧ್ವಜ ನ್ಯೂಸ್ ರಾಯಚೂರು, ಡಿ.24- ಕಾಂತಾರ ಖ್ಯಾತಿಯ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕಾಗಮಿಸಿ ರಾಯರ ಮೂಲ ಬೃಂದಾವನ ದರ್ಶನ

ಪಡೆದುಕೊಂಡು ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ಫಲ ಮಂತ್ರಾಕ್ಷತೆ, ರಾಯರ ಸ್ಮರಣಿಕೆ ,ಶೇಷವಸ್ತ್ರ ಆಶೀರ್ವಾದ ಪಡೆದುಕೊಂಡರು.

Comments

Popular posts from this blog