ಸುಧಾಬಾಯಿ ನರಸಿಂಗರಾವ್ ದೇಶಪಾಂಡೆ ನಿಧನ.
ಜಯ ಧ್ವಜ ನ್ಯೂಸ್, ರಾಯಚೂರು, ಏ.18- ಬ್ರಾಹ್ಮಣ ಸಮಾಜದ ಹಿರಿಯ ಮುಖಂಡರಾದ ನರಸಿಂಗರಾವ್ ದೇಶಪಾಂಡೆ ಮುದುಗಲ್ ಇವರ ಧರ್ಮಪತ್ನಿ ಸುಧಾ ಬಾಯಿ ದೇಶಪಾಂಡೆ ಮುದುಗಲ್(72) ಅವರು ಇಂದು ಮಧ್ಯಾಹ್ನ 2ಗಂಟೆಗೆ ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ದೈವಾಧೀನರಾಗಿದ್ದಾರೆ . ಮೃತರ ಅಂತ್ಯಕ್ರಿಯೆ ಇಂದು ಸಂಜೆ 6 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Comments
Post a Comment