ನೂತನ ಜಿಲ್ಲಾಧಿಕಾರಿಗಳಾಗಿ ಪೂವಿತಾ ನೇಮಕ.                                        ಜಯ ಧ್ವಜ ನ್ಯೂಸ್ , ರಾಯಚೂರು,ಮೇ.5- ನೂತನ ಜಿಲ್ಲಾಧಿಕಾರಿಗಳಾಗಿ ಪೂವಿತಾರವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಜಿಲ್ಲಾಧಿಕಾರಿಗಳಾಗಿದ್ದ ನಿತೀಶ್.ಕೆ. ರವರು ವರ್ಗಾವಣೆಗೊಂಡ ಕಾರಣ ನೂತನ ಜಿಲ್ಲಾಧಿಕಾರಿಗಳನ್ನಾಗಿ ಪೂವಿತಾರವರನ್ನು

ನೇಮಕಗೊಳಿಸಲಾಗಿದ್ದು ಅವರು ಈ ಮೊದಲು ನಗರ ಮೂಲ ಸೌಕರ್ಯ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ
.

Comments

Popular posts from this blog