ಪಹಲ್ಗಾಮ್ ಉಗ್ರರ ಕೃತ್ಯಕ್ಕೆ ಮುಂದಿನ ದಿನಗಳಲ್ಲಿ ದಿಟ್ಟ ಉತ್ತರ -ಶ್ರೀ ರಾಮುಲು. ಜಯ ಧ್ವಜ ನ್ಯೂಸ್, ರಾಯಚೂರು,ಏ.23- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಗೆ ಭಾರತ ಸರ್ಕಾರ ಮುಂದಿನ ದಿನಗಳಲ್ಲಿ ದಿಟ್ಟ ಉತ್ತರ ನೀಡಲಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಅವರಿಂದು ನಗರದಲ್ಲಿ ಹಮ್ಮಿಕೊಂಡಿದ್ದ ಜನಾಕ್ರೋಶ ಯಾತ್ರೆಯಾಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿ ಇದೊಂದು ಹೇಯ ಕೃತ್ಯವಾಗಿದ್ದು ಉಗ್ರವಾದವನ್ನು ಮಟ್ಟ ಹಾಕಲು ನಮ್ಮ ಪ್ರಧಾನ ಮಂತ್ರಿಗಳು ಮತ್ತು ಗೃಹ ಸಚಿವರು ಸಮರ್ಥರಿದ್ದು ನಾವೆಲ್ಲರೂ ಅವರಿಗೆ ಬೆಂಬಲವಾಗಿ ನಿಲ್ಲುತ್...